ಗಜೇಂದ್ರಗಡ: ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಲಕ್ಕಲಕಟ್ಟಿ ಗ್ರಾಮದ ಶರಣಬಸವಪ್ಪ ಸಂಗಪ್ಪ ಬೆನಕನವಾರಿ (24) ಮೃತ ದುರ್ಧೈವಿ. ಇದ್ದ ಒಬ್ಬ ಮನನನ್ನು ಕಳೆದುಕೊಂಡ ಕುಟುಂಬ ಶೋಕಸಾಗರದಲ್ಲಿ ಮುಳಗಿದ್ದು, ಮೃತನ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಸಂಕಷ್ಟ – ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ…

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…

ಅಧಿಕಾರಿಗಳ ಆತುರ: ನರೆಗಲ್ಲನಲ್ಲಿ ಅನಾಥವಾದ ಉದ್ಯಾನವನ..!

ಗದಗ ಜಿಲ್ಲೆಯ ನರೇಗಲ್ಲ ನಲ್ಲಿ ಅಧಿಕಾರಿಗಳ ಆತುರದ ನಿರ್ಧಾರದಿಂದ ಉದ್ಯಾನವನ ಇದ್ದು ಇಲ್ಲದಂತಾಗಿದೆ.

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.