ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್‌ವಾಡಿಯಲ್ಲಿ ತಡರಾತ್ರಿ ನಡೆದಿದೆ.

ನಿನ್ನೆ ರಾತ್ರಿ 11 ಗಂಟೆಗೆ ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶೆಹಬಾಜ್ ಪಠಾಣ್‌ನ್ನು ಹತ್ಯೆ ಮಾಡಲಾಗಿದೆ.

ಈ ವೇಳೆ ಟಾಟಾ ಸುಮೋ ವಾಹನದಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೋಡೆದು ಬೈಕ್‌ನಿಂದ ಬಿದ್ದ ಶೆಹಬಾಜ್‌ನನ್ನು ಬೆನ್ನಟ್ಟಿದ್ದ ದುಷ್ಕರ್ಮಿಗಳು ಹತ್ಯೆ ಗೈದಿದ್ದಾರೆ.

ಈ ವೇಳೆ ನಿವೃತ್ತ ಡಿವೈಎಸ್‌ಪಿ ಮನೆಗೆ ನುಗ್ಗಿದ್ದ ಶೆಹಬಾಜ್ ಪಠಾಣ್, ನಿವೃತ್ತ ಡಿವೈಎಸ್‌ಪಿ ಸಮ್ಮುಖದಲ್ಲಿಯೇ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಕೈಯಲ್ಲಿ ಮಾರಕಾಸ್ತ ಹಿಡಿದು ಬೆನ್ನಟ್ಟುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೋಲಿಸರು ತೀವ್ರ ಶೋಧ ನೆಡೆಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.

ಗದಗ ಜಿಲ್ಲೆಗೂ ಒಂದು ವಾರದ ಲಾಕ್ಡೌನ್?

ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಅಭಿಪ್ರಾಯ ಆಧರಿಸಿ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.

ಸೋಂಕಿತರ ಸಂಖ್ಯೆಯಲ್ಲಿ 4 ನೆ ಸ್ಥಾನದಲ್ಲಿ ಕರ್ನಾಟಕ : ರಿಕವರಿಗಿಂತ ಆಕ್ಟಿವ್ ಕೇಸ್ ಹೆಚ್ಚು

ಸೋಂಕಿತರ ಸಂಖ್ಯೆ (ಕೇಸ್ ಲೋಡ್) ಆಧಾರದ ಪಟ್ಟಿಯಲ್ಲಿ ಕರ್ನಾಟಕ ಈಗ ಗುಜರಾತ್ ದಾಟಿ 4ನೆ ಸ್ಥಾನಕ್ಕೆ…

ಬೈಕ್ ಖರೀದಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.