ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್‌ವಾಡಿಯಲ್ಲಿ ತಡರಾತ್ರಿ ನಡೆದಿದೆ.

ನಿನ್ನೆ ರಾತ್ರಿ 11 ಗಂಟೆಗೆ ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶೆಹಬಾಜ್ ಪಠಾಣ್‌ನ್ನು ಹತ್ಯೆ ಮಾಡಲಾಗಿದೆ.

ಈ ವೇಳೆ ಟಾಟಾ ಸುಮೋ ವಾಹನದಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೋಡೆದು ಬೈಕ್‌ನಿಂದ ಬಿದ್ದ ಶೆಹಬಾಜ್‌ನನ್ನು ಬೆನ್ನಟ್ಟಿದ್ದ ದುಷ್ಕರ್ಮಿಗಳು ಹತ್ಯೆ ಗೈದಿದ್ದಾರೆ.

ಈ ವೇಳೆ ನಿವೃತ್ತ ಡಿವೈಎಸ್‌ಪಿ ಮನೆಗೆ ನುಗ್ಗಿದ್ದ ಶೆಹಬಾಜ್ ಪಠಾಣ್, ನಿವೃತ್ತ ಡಿವೈಎಸ್‌ಪಿ ಸಮ್ಮುಖದಲ್ಲಿಯೇ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಕೈಯಲ್ಲಿ ಮಾರಕಾಸ್ತ ಹಿಡಿದು ಬೆನ್ನಟ್ಟುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೋಲಿಸರು ತೀವ್ರ ಶೋಧ ನೆಡೆಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…

ಸಿಡಿಲು: ಮುಂಡವಾಡದಲ್ಲಿ ಬಣವಿಗೆ ಬೆಂಕಿ..!

ಗದಗ: ಬಣವಿಗೆ ಸಿಡಿಲು ಬಡಿದ ಪರಿಣಾಮ ಮೂರು ಬಣವಿಗಳು ಸಂಪೂರ್ಣ ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ…

ಬಿಜೆಪಿಯಲ್ಲಿ ನಡೆಯುತ್ತಿದೆಯಂತೆ ಯಡಿಯೂರಪ್ಪ ಅವರನ್ನು ಹೊರ ಹಾಕುವ ಹುನ್ನಾರ?

ಬೆಂಗಳೂರು : ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.