ಮಸ್ಕಿ: ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು.

ಬಳಿಕ‌ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಿದ್ದನಗೌಡ ಮಾಟೂರ ಸಿದ್ದಣ್ಣ ಹೂವಿನಭಾವಿ ಅಪ್ಪಾಜಿ ಗೌಡ ಪಾಟೀಲ, ಅಭಿಜಿತ್ ಪಾಟೀಲ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವಣ್ಣ ನಾಯಕ ವೆಂಕಟಾಪುರ ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು

ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

Рейтинг Букмекеров 53 711 Отзывов О Букмекерах Рф И мира, Ведущий Портал об Спорте И Ставках

В мы рейтинг входят самые БК конторы в интернете, работающие вопреки российской…

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಉತ್ತರಪ್ರಭ ಸುದ್ದಿ ಬಸವನ ಬಾಗೇವಾಡಿ: ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ…