ಮಸ್ಕಿ: ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು.

ಬಳಿಕ‌ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಿದ್ದನಗೌಡ ಮಾಟೂರ ಸಿದ್ದಣ್ಣ ಹೂವಿನಭಾವಿ ಅಪ್ಪಾಜಿ ಗೌಡ ಪಾಟೀಲ, ಅಭಿಜಿತ್ ಪಾಟೀಲ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವಣ್ಣ ನಾಯಕ ವೆಂಕಟಾಪುರ ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ಪಕ್ಷೇತರ ಅಬ್ಯರ್ಥಿಗೆ ಸಿಪಿಐಎಂ ಬೆಂಬಲ

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು ಸಿಪಿಐಎಂ ಪಕ್ಷ ಬೆಂಬಲಿಸಲಿದೆ ಎಂದು ಸಿಪಿಐಎಂ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ತಿಳಿಸಿದರು.

ಅಭಿನವ ಅನ್ನದಾನ ಶ್ರೀ ಗಳ ದರ್ಶನ ಪಡೆದ ಸಿಎಂ ಬೊಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.