ಹುಬ್ಬಳ್ಳಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಎಂ.ಬಿ ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ. ನಮ್ಮ ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲು ಸಾದ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ನಾನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖಂಡ ಸಂತೋಷ ಜೊತೆಗೆ ಚರ್ಚಿಸಿದ್ದೇನೆ. ಈ ಬಗ್ಗೆ ಯಾವುದೇ ವಿಚಾರಗಳು ಚರ್ಚೆಗೆ ಬಂದಿಲ್ಲ. ಮಾಧ್ಯಮದಲ್ಲಿ ವರದಿ ಬಂದಿದ್ದು ಮಾತ್ರ ನನಗೆ ಗೊತ್ತು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಕುರಿಕಾರ ಗೆಲುವು ಖಚಿತ: ಮಾಜಿ ಶಾಸಕ ಜಿ.ಎಸ್.ಪಾಟೀಲ

ಉತ್ತರಪ್ರಭ ನರೆಗಲ್: ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ…

ಬ್ಲೇಡ್‌ನಿಂದ ಇರಿದುಕೊಂಡು ಅತ್ಮಹತ್ಯೆಗೆ ಯತ್ನ

ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್‌ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಬೆಳಗಾವಿಯಲ್ಲಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನಕ್ಕೂ ಕ್ವಾರಂಟೈನ್..!

ಬೆಳಗಾವಿ: ಬರೋಬ್ಬರಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನವೊಂದು ಕ್ವಾರಂಟೈನ್ ಆಗಿರುವ ಘಟನೆ ನಡೆದಿದೆ.…