ಹುಬ್ಬಳ್ಳಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಎಂ.ಬಿ ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ. ನಮ್ಮ ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲು ಸಾದ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ನಾನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖಂಡ ಸಂತೋಷ ಜೊತೆಗೆ ಚರ್ಚಿಸಿದ್ದೇನೆ. ಈ ಬಗ್ಗೆ ಯಾವುದೇ ವಿಚಾರಗಳು ಚರ್ಚೆಗೆ ಬಂದಿಲ್ಲ. ಮಾಧ್ಯಮದಲ್ಲಿ ವರದಿ ಬಂದಿದ್ದು ಮಾತ್ರ ನನಗೆ ಗೊತ್ತು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ದೇವರಗುಡ್ಡದ ಕಾರ್ಣಿಕ: ವ್ಯಾದಿ ಬೂದಿ ಆದಿತಲೆ ಸೃಷ್ಟಿ ಸಿರಿ ಆದಿತಲೇ ಪರಾಕ್!

ರಾಣೆಬೆನ್ನೂರ ತಾಲೂಕಿನ ದೇವರಗುಡ್ಡದ ಕರಿಯಾಲದಲ್ಲಿ ವಿಜಯದಶಮಿ ಪ್ರಯುಕ್ತ ಶನಿವಾರ ಸಂಜೆ ನಡೆದ ಕಾರ್ಣಿಕದ ನುಡಿಗಳು. ದೇವರಗುಡ್ಡ ಗ್ರಾಮದ ಗೊರವಯ್ಯ ಕಾರ್ಣಿಕ ನುಡಿದರು.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.