ಬೆಂಗಳೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಇಬ್ಬರು ಬುಕ್ಕಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹೊಯ್ಸಳ ಗೌಡ(48), ನರಸಿಂಹ ಮೂರ್ತಿ(38) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು ರೂ. 13.5 ಲಕ್ಷ ನಗದು ಹಾಗೂ 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಸಿಕ್ಕ ನಂತರ, ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ಹಣ ವಶಕ್ಕೆ ಪಡೆದಿದ್ದಾರೆ. ಈ ಕುರಿತು ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಯಾವುದೇ ಆತಂಕ ಬೇಡ ಅಮಿತ್ ಶಾ ಆರೋಗ್ಯವಾಗಿದ್ದಾರಂತೆ

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…

ರಾಯಚೂರು ಜಿಲ್ಲಾ ನ್ಯಾಯಾದೀಶನ ಅಮಾನತ್ತಿಗೆ ಒತ್ತಾಯ

ವರದಿ: ವಿಠಲ ಕೆಳೂತ್ ಮಸ್ಕಿ: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.‌ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ…

ರೈತರ ವಿರುದ್ಧ ನಿಂತಿದೆ “ನಾಗ” ಕಂಪನಿ: ಶ್ರೀ ಹರ್ಷಾನಂದ್ ಜಿ. ಮಹಾರಾಜ್

ರೈತರ ವಿರುದ್ಧ ‘ನಾಗ’ಎಂಬ ಕಂಪನಿ ನಿಂತಿದೆ. ನಾಗ ಎಂದರೆ“ನರೇಂದ್ರ, ಅಮಿತ್‌, ಗೌತಮ್‌, ಅದಾನಿ’ ಹೀಗೆ ಹೇಳಿದ್ದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌.