ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಸಿಕೆ ಪಕ್ಷದ ನಾಯಕ, ಸಂಸದ ತಿರುಮವಾಲವನ್ ಅವರು ಮನುಸ್ಮೃತಿಯ ಬಗ್ಗೆ ಹೇಳಿದ್ದನ್ನು ವಿರೋಧಿಸಿ, ಚಿದಂಬರಂಗೆ ತೆರಳುತ್ತಿದ್ದರು. 

ಈ ಕುರಿತು ಖುಷ್ಬೂ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನಮ್ಮನ್ನು ಬಂಧಿಸಿ ಪೊಲೀಸ್ ವ್ಯಾನ್‍ ನಲ್ಲಿ ಕರೆದೊಯ್ಯಲಾಗಿದೆ. ಮಹಿಳೆಯರ ಘಟನತೆಗಾಗಿ ನಾವು ನಮ್ಮ ಕೊನೆಯವರೆಗೂ ಹೋರಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಾರೆ. ನಾವೂ ಅದೇ ಹಾದಿಯಲ್ಲಿ ಇದ್ದೇವೆ ಎಂದು ಹೇಳಿದ್ದಾರೆ. 

ವಿಡುತಲೈ ಚಿರುಥೈಗಲ್ ಕಡ್ಚಿ ಪಕ್ಷದ ನಾಯಕರು ಹಾಗೂ ಸಂಸದರಾಗಿರುವ ತಿರುಮವಾಲವನ್ ಅವರು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಯಾವುದೇ ಕ್ಷಣದಲ್ಲಾದರೂ ವಿಜಯ್ ಮಲ್ಯ ಅರೆಸ್ಟ್!!

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳ – ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…

ಸುಪ್ರೀಂಕೋರ್ಟ್ ಆದೇಶ: ಅನಂತ ಪದ್ಮನಾಭ ದೇವಸ್ಥಾನ ಆಡಳಿತ ರಾಜಮನೆತನದ ಹಕ್ಕು

ಈ ಐತಿಹಾಸಿಕ ದೇವಸ್ಥಾನದ ಆಡಳಿತದ ಮೇಲೆ ಹಿಡಿತ ಸಾಧಿಸಲು ಟ್ರಸ್ಟ್ ಒಂದನ್ನು ಸ್ಥಾಪಿಸುವಂತೆ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶ ರದ್ದು.