ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಐಪಿಎಲ್ ಬೆಟ್ಟಿಂಗ್‌ ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ ಸ್ಟೆಬಲ್‌ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಬಂಧಿತ ವ್ಯಕ್ತಿ. ಈತನನ್ನು ಅಪರಾಧ ವಿಭಾಗಕ್ಕೆ ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಈ ವ್ಯಕ್ತಿಯನ್ನು ಕೊರೊನಾ ಚಿಕಿತ್ಸೆಗೆ ಒಳಪಡಿಸಿದಾಗ ಸೋಂಕು ಇರುವುದು ಖಚಿತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಐರನ್ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಉತ್ತರಪ್ರಭ ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ…

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…

ಧಾರವಾಡದ ಜಿಟಿಟಿಸಿಯಲ್ಲಿ ಪೋಸ್ಟ್ ಡಿಪ್ಲೋಮಾ ಇನ್ನ ಟುಲ್ ಡಿಸೈನ್ ಕೋರ್ಸ್ ಗೆ ಪ್ರವೇಶ ಪ್ರಾರಂಭ

 ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದಲ್ಲಿ ಜಿಟಿಟಿಸಿ ವತಿಯಿಂದ ಡಿಪ್ಲೋಮಾ ಕೊರ್ಸಗಳಿಗೆ ಪ್ರವೇಶ ಪ್ರಾರಂಭವಾಗಿದ್ದು. ಅರ್ಹತೆ:  ಡಿಪ್ಲೋಮಾ…

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.