ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ. 

ಮುಂಬಿಯಯಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ಎಲ್ಲ ಸಚಿವರುಗಳಿಗೆ ಕೈಗಳಿಗೆ ಕಪ್ಪು ರಿಬ್ಬನ್ ಕಟ್ಟಿ ಕಪ್ಪು ದಿನ ಆಚರಿಸಲು ತಿಳಿಸಿದೆ. ಈ ಮೂಲಕ ಬೆಳಗಾವಿಯಲ್ಲಿರುವ ಮಹಾರಾಷ್ಟ್ರ ಪರ ಗುಂಪುಗಳಿಗೆ ಬೆಂಬಲ ಸೂಚಿಸಲಾಗಿದೆ. 

ಮಹಾರಾಷ್ಟ್ರದ ಲೋಕೋಪಯೋದಗಿ ಸಚಿವ ಹಾಗೂ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದಗಳ ಸಚಿವ ಏಕನಾಥ್ ಶಿಂಧೆ, ನಾಳೆ ಎಲ್ಲ ಸಚಿವರು ತಮ್ಮ ಕೈಗೆ ಕಪ್ಪು ಬ್ಯಾಂಡ್ ಕಟ್ಟಿ ಬೆಳಗಾವಿಯ ಮರಾಠಿಗರ ಹೋರಾಟವನ್ನು ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ. ಕರ್ನಾಟಕ – ಮಹಾರಾಷ್ಟ್ರ ವಿವಾದದ ಮತ್ತೊಬ್ಬ ಸಚಿವ ಚುಗನ್ ಬುಜ್ ಬಲ್, ಶಿಂಧೆ ಅವರ ಪ್ರಸ್ತಾಪಕ್ಕೆ ಬೆಂಬಲ ಸೂಚಿಸಿದ್ದಾರೆ.

ಶಿವಸೇನೆ – ಎನ್ ಸಿಪಿ – ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಎಲ್ಲ ಸಚಿವರು ನ. 1ರಂದು ಕನ್ನಡ ರಾಜ್ಯೋತ್ಸವದ ದಿನ ಕಪ್ಪು ಪಟ್ಟಿ ಧರಿಸಲಿದ್ದಾರೆ. 

Leave a Reply

Your email address will not be published. Required fields are marked *

You May Also Like

ಹೆಚ್ಚುವರಿ ಸೇನೆ ನಿಯೋಜಿಸಿದ: ಪಾಕ್ !

ನವದೆಹಲಿ : ವಾಸ್ತವಿಕ ಗಡಿ ರೇಖೆ(ಎಲ್ಎಸಿ)ಯಲ್ಲಿ ಹೆಚ್ಚುವರಿ ಸೇನೆ ನಿಯೋಜಿಸಿ ಚೀನಾ ಉಪಟಳ ನೀಡುತ್ತಿರುವ ಹಿನ್ನೆಲೆಯಲ್ಲಿಯೇ…

ಕಂಟೈನ್ಮೆಂಟ್ ಬಿಟ್ಟು ಉಳಿದೆಡೆ ವಹಿವಾಟಿಗೆ ಅವಕಾಶ ನೀಡಬೇಕು

ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ…

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.