ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ. 

ಮುಂಬಿಯಯಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ಎಲ್ಲ ಸಚಿವರುಗಳಿಗೆ ಕೈಗಳಿಗೆ ಕಪ್ಪು ರಿಬ್ಬನ್ ಕಟ್ಟಿ ಕಪ್ಪು ದಿನ ಆಚರಿಸಲು ತಿಳಿಸಿದೆ. ಈ ಮೂಲಕ ಬೆಳಗಾವಿಯಲ್ಲಿರುವ ಮಹಾರಾಷ್ಟ್ರ ಪರ ಗುಂಪುಗಳಿಗೆ ಬೆಂಬಲ ಸೂಚಿಸಲಾಗಿದೆ. 

ಮಹಾರಾಷ್ಟ್ರದ ಲೋಕೋಪಯೋದಗಿ ಸಚಿವ ಹಾಗೂ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದಗಳ ಸಚಿವ ಏಕನಾಥ್ ಶಿಂಧೆ, ನಾಳೆ ಎಲ್ಲ ಸಚಿವರು ತಮ್ಮ ಕೈಗೆ ಕಪ್ಪು ಬ್ಯಾಂಡ್ ಕಟ್ಟಿ ಬೆಳಗಾವಿಯ ಮರಾಠಿಗರ ಹೋರಾಟವನ್ನು ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ. ಕರ್ನಾಟಕ – ಮಹಾರಾಷ್ಟ್ರ ವಿವಾದದ ಮತ್ತೊಬ್ಬ ಸಚಿವ ಚುಗನ್ ಬುಜ್ ಬಲ್, ಶಿಂಧೆ ಅವರ ಪ್ರಸ್ತಾಪಕ್ಕೆ ಬೆಂಬಲ ಸೂಚಿಸಿದ್ದಾರೆ.

ಶಿವಸೇನೆ – ಎನ್ ಸಿಪಿ – ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಎಲ್ಲ ಸಚಿವರು ನ. 1ರಂದು ಕನ್ನಡ ರಾಜ್ಯೋತ್ಸವದ ದಿನ ಕಪ್ಪು ಪಟ್ಟಿ ಧರಿಸಲಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಬೆಂಕಿಗೆ ಆಹುತಿಯಾದ ಸ್ಕೂಟಿ ಪ್ಲೇಜರ್

ನಗರದ ಗಂಗಾಪೂರ ಪೇಟೆಯ ವೀರನಾರಾಯಣ ದೇವಸ್ಥಾನ ಬಳಿ ನಿಲ್ಲಿಸಿದ ಸ್ಕೂಟಿ ಪ್ಲೇಜರ್ ಆಕಸ್ಮಿಕ ಬೆಂಕಿಗೆ ಹೊತ್ತು ಉರಿಯಿತು.

ರಾಜ್ಯದಲ್ಲಿ 127 ಕೊರೋನಾ ಸೋಂಕಿತರು ಪತ್ತೆ: ಕರ್ನಾಟಕಕ್ಕೆ ಕೊರೋನಾ ಸಂಕಟ

ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ.

ಹತ್ರಾಸ್ ಸಂತ್ರಸ್ತೆಯ ಸಹೋದರ ಸಂಬಂಧಿ, ಆರೋಪಿ 100 ಬಾರಿ ಫೋನ್ ನಲ್ಲಿ ಮಾತನಾಡಿದ್ದೇಕೆ?

ಲಖನೌ : ದೇಶದಲ್ಲಿ ಸದ್ಯ ಹತ್ರಾಸ್ ಬಾಲಕಿಯ ಅತ್ಯಾಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ.

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.