ಗದಗ: ಬಂಜಾರ – ಲಂಬಾಣಿ ಸಮಾಜದ ಕುಲಗುರು, ಸಂತ ಸೇವಾಲಾಲ್ ವಂಶಸ್ಥರಾದ ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಶುಕ್ರವಾರ ಲಿಂಗೈಕ್ಯರಾಗಿದ್ದಾರೆ.

ಬಂಜಾರರ ಆರಾಧ್ಯ ದೈವಸ್ವರೂಪಿ, ಮಹಾರಾಷ್ಟ್ರ ಪೌರಾಗಡ್ ನ  ಪರಮಪೂಜ್ಯ ಡಾ. ರಾಮ್ ರಾವ್ ಮಹಾರಾಜರು ನಿನ್ನೆ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 10.30ಕ್ಕೆ ಶಿವೈಕ್ಯರಾಗಿದ್ದಾರೆ. ಇದರಿಂದ ಬಂಜಾರ ಜನಾಂಗಕ್ಕೆ ತುಂಬಲಾರದ ನಷ್ಟ ಆಗಿದೆ.

ಪೂಜ್ಯರ ಅಂತ್ಯಕ್ರಿಯೇ ಸೋಮವಾರ ಮಹರಾಷ್ಟ್ರದ ಪೌರಾದೇವಿಯಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ ಅಪಾರ ಭಕ್ತ ಸಮೂಹ ಹೊಂದಿರುವ ಕಾರಣ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.   

ರಾಮ್ ರಾವ್ ಮಹಾರಾಜರು ಲಿಂಗೈಕ್ಯರಾದ ಹಿನ್ನೆಲೆ ರಾಜ್ಯ ಸೇರಿದಂತೆ ದೇಶ ಹಾಗೂ ವಿದೇಶದ ಬಂಜಾರ ಬಾಂಧವರು ಶ್ರದ್ಧಾಂಜಲಿ ಸಭೆಗಳ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮದ್ಯ ಸೇವನೆಯಿಂದ ಮೃತಪಟ್ರೆ ವಿಮೆ ಪರಿಹಾರ ಇಲ್ಲ..!

ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಮಾಣ ಇಳಿಕೆ: ಪಿಣರಾಯಿ ವಿಜಯನ್

ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಮುಂಬಯಿನ ಶಾಪಿಂಗ್ ಮಾಲ್ ವೊಂದಕ್ಕೆ ಬೆಂಕಿ – ಸಾವಿರಾರು ಜನರ ರಕ್ಷಣೆ!

ಮುಂಬಯಿ : ಇಲ್ಲಿಯ ದಕ್ಷಿಣ ಮುಂಬಯಿನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮವಾಗಿ ಸಾವಿರಾರು ಜನರನ್ನು ರಕ್ಷಿಸಲಾಗಿದೆ.