ಮಸ್ಕಿ: ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ನಾಗನಗೌಡ ಪಾಟೀಲ(ಗೌರವಧ್ಯಕ್ಷ), ಮಂಜುನಾಥ ಮಸ್ಕಿ(ಅಧ್ಯಕ್ಷ), ಯಮನೂರಪ್ಪ ಬಳಗಾನೂರ(ಉಪಾಧ್ಯಕ್ಷ), ತಿರುಪತಿ ತೋರಣದಿನ್ನಿ(ಉಪಾಧ್ಯಕ್ಷ), ಬಸವರಾಜ(ಹಂಚಿನಾಳ ಕ್ಯಾಂಪ್‌), ವೆಂಕಟೇಶ ದಳಪತಿ(ಉಪಾಧ್ಯಕ್ಷ), ಹನುಮಂತಪ್ಪ ರಂಗಾಪೂರ(ಉಪಾಧ್ಯಕ್ಷ), ದೇವರಾಜ ಜಾಲವಾಡಗಿ(ಪ್ರಧಾನ ಕಾರ್ಯದರ್ಶಿ), ಚಿದಾನಂದಪ್ಪ ಬುದ್ದಿನಿ(ಕಾರ್ಯದರ್ಶಿ), ವೆಂಕಟೇಶ ತಲೆಖಾನ(ಸಹ ಕಾರ್ಯದರ್ಶಿ), ಅಮರೇಶ ಗೋನಾಳ(ಖಜಾಂಚಿ), ರಾಮಣ್ಣ ಮರಕಂದಿನ್ನಿ(ಸಂಘಟನಾ ಕಾರ್ಯದರ್ಶಿ), ವೆಂಕಟೇಶ ಸಾಗರ ಕ್ಯಾಂಪ್(ಸಂಘಟನಾ ಕಾರ್ಯದರ್ಶಿ), ಲಾಲಪ್ಪ ಬೇಡರ ಕಾರ್ಲಕುಂಟಿ(ಸಂಘಟನಾ ಕಾರ್ಯದರ್ಶಿ), ಗಂಗಾಧರ ಸುಂಕನೂರು(ಸಂಘಟನಾ ಕಾರ್ಯದರ್ಶಿ), ರಾಘವೇಂದ್ರ ವಕೀಕರು(ಕಾನೂನು ಸಲಹೆಗಾರ) ಹಾಗೂ ಸಲಹಾ ಸಮಿತಿ ಸದಸ್ಯರನ್ನಾಗಿ ಟಿ.ರಂಗಪ್ಪ ಮಸ್ಕಿ. ಹನುಮಂತಪ್ಪ ಮಸ್ಕಿ, ತಿಮ್ಮಣ್ಣ ಅಮರಣ್ಣ ಕಡದರಾಳ, ಗಂಗಾಧರ ಬುದ್ಧಿನಿ, ವೆಂಕೋಬ ಗೋನಾಳ, ಮಲ್ಲಿಕಾರ್ಜುನ ಜಾಲವಾಡಗಿ, ಯಂಕೋಬ ದೇವಪೂರ, ವೆಂಕಟೇಶ ಕೊಳಬಾಳ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಭಗೀರಥ (ಉಪ್ಪಾರ) ಸಮಾಜದ ಇನ್ನಿತರ ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಇಂದು ಸಚಿವ ಸಂಪುಟ ಸಭೆಯಲ್ಲೆ ಚರ್ಚಿತ ವಿಷಯಗಳೇನು?

ರಾಜ್ಯದಲ್ಲಿ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.