ಉಡುಪಿ: ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಈ ಘಟನೆ ತಾಲೂಕಿನ ಕೊಳಲಗಿರಿಯಲ್ಲಿ ನಡೆದಿದೆ.

ಕೊಳಲಗಿರಿ ಸರ್ಕಾರಿ ಶಾಲೆಯ ಹತ್ತಿರ ರಾತ್ರಿ ಜಗಳ ನಡೆದಿತ್ತು. ಉಪ್ಪೂರಿನ ಸೂರಜ್, ಅಲ್ವಿನ್, ಮೋಹಿತ್, ಬಾಲಕೃಷ್ಣ, ಮಣಿಕಂಠ ಹಾಗೂ ಪಪ್ಪು ಮದ್ಯಪಾನ ಮಾಡಿ ಜಗಳವಾಡಿದ್ದರು. ಮಾತಿಗೆ ಮಾತು ಬೆಳೆದು ಹೊಡೆದಾಟ ಆರಂಭವಾಗಿದೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ: ಪ್ರಧಾನಿ ಮೋದಿ

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.