ಉಡುಪಿ: ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಈ ಘಟನೆ ತಾಲೂಕಿನ ಕೊಳಲಗಿರಿಯಲ್ಲಿ ನಡೆದಿದೆ.

ಕೊಳಲಗಿರಿ ಸರ್ಕಾರಿ ಶಾಲೆಯ ಹತ್ತಿರ ರಾತ್ರಿ ಜಗಳ ನಡೆದಿತ್ತು. ಉಪ್ಪೂರಿನ ಸೂರಜ್, ಅಲ್ವಿನ್, ಮೋಹಿತ್, ಬಾಲಕೃಷ್ಣ, ಮಣಿಕಂಠ ಹಾಗೂ ಪಪ್ಪು ಮದ್ಯಪಾನ ಮಾಡಿ ಜಗಳವಾಡಿದ್ದರು. ಮಾತಿಗೆ ಮಾತು ಬೆಳೆದು ಹೊಡೆದಾಟ ಆರಂಭವಾಗಿದೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಶಾಲೆಯ ಸಿ.ಬಿ.ಎಸ್.ಇ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ: ಸ್ಥಳೀಯ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾ ಪೀಠದ ಸಿ.ಬಿ.ಎಸ್.ಇ. ಶಾಲೆಗೆ ೨೦೨೧-೨೨ನೇ ಸಾಲಿನ ಸಿ.ಬಿ.ಎಸ್.ಇ…

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ದುಗೂಡದ ಮದ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!: ಪರೀಕ್ಷೆ ಮುಗಿಸಿದ ಸಿದ್ದಪ್ಪ ಮನೆಗೆ ಮರಳಲೇ ಇಲ್ಲ..!

ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ…