ಉಡುಪಿ: ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಈ ಘಟನೆ ತಾಲೂಕಿನ ಕೊಳಲಗಿರಿಯಲ್ಲಿ ನಡೆದಿದೆ.

ಕೊಳಲಗಿರಿ ಸರ್ಕಾರಿ ಶಾಲೆಯ ಹತ್ತಿರ ರಾತ್ರಿ ಜಗಳ ನಡೆದಿತ್ತು. ಉಪ್ಪೂರಿನ ಸೂರಜ್, ಅಲ್ವಿನ್, ಮೋಹಿತ್, ಬಾಲಕೃಷ್ಣ, ಮಣಿಕಂಠ ಹಾಗೂ ಪಪ್ಪು ಮದ್ಯಪಾನ ಮಾಡಿ ಜಗಳವಾಡಿದ್ದರು. ಮಾತಿಗೆ ಮಾತು ಬೆಳೆದು ಹೊಡೆದಾಟ ಆರಂಭವಾಗಿದೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Leave a Reply

Your email address will not be published. Required fields are marked *

You May Also Like

ಬೆಂಗಳೂರ:ಶಾಲೆ ಕಾಲೇಜು ರಜಾ ಲಾಕ್ಡೌನ್ ಜಾರಿ

ಬೆಂಗಳೂರು, : ನೈಟ್‌ ಕರ್ಫ್ಯೂ ಎರಡು ವಾರ ಮುಂದುವರಿಕೆ, ವಾರಾಂತ್ಯದ ಲಾಕ್‌ಡೌನ್ ಜಾರಿ ಹಾಗೂ ಬೆಂಗಳೂರಿನಲ್ಲಿ…

ಸೋನಿಯಾ ವಿರುದ್ಧ ಕೇಸ್ ಬಿಡಲು ಸಿಎಂ ಸಿದ್ಧ: ಬಿಜೆಪಿ ವಿರೋಧ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು,

ಚಿರಂಜೀವಿ ಸರ್ಜಾ ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ ಮೇಘನಾ..!

ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10…

ರಾಜ್ಯದಲ್ಲಿ ಸಿಎಮ್ ಬದಲಾವಣೆಗೆ ಪ್ರಯತ್ನ ನಡೆದಿಲ್ಲಾ: ಸಚಿವ ಶಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.