ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ನಟ ದರ್ಶನ್ ಅವರು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರ ಪರ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ದರ್ಶನ್ ಸೇರಿದಂತೆ ಭಾಗವಹಿಸಿದ್ದ ಇನ್ನಿತರ ನಾಯಕರು ಹಾಗೂ ಕಾರ್ಯಕರ್ತರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು.

ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ ದರ್ಶನ್ ವಿರುದ್ಧ ದೂರು ದಾಖಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಹಾಗೂ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಳೆ ಸತತ 8ನೇ ಬಾರಿ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ನಂಬುಗೆಯ ನಾಯಕರಾಗಿ, ನಾಡಿನ ಶಿಕ್ಷಕ ಸಮುದಾಯದ ಜೀವಧ್ವನಿಯಾಗಿ ಹೋರಾಟದ ಮೂಲಕ ಗುರುತಿಸಿಕೊಂಡ ಹೊರಟ್ಟಿಯವರು ನಾಡಿಗೆ ಪರಿಚಿತರಾಗಿದ್ದೇ…

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…