ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ನಟ ದರ್ಶನ್ ಅವರು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರ ಪರ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ದರ್ಶನ್ ಸೇರಿದಂತೆ ಭಾಗವಹಿಸಿದ್ದ ಇನ್ನಿತರ ನಾಯಕರು ಹಾಗೂ ಕಾರ್ಯಕರ್ತರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು.

ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ ದರ್ಶನ್ ವಿರುದ್ಧ ದೂರು ದಾಖಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಹಾಗೂ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…