ಗಜೇಂದ್ರಗಡ: ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಟ್ಟಣದ ಎಸ್‌ಬಿಐ ಬ್ಯಾಂಕಿನಿಂದ ಹಣ ವಿತ್‌ಡ್ರಾ ಮಾಡಿಕೊಂಡು ಹೋಗುವಾಗ ಗಮನ ಬೇರೆಡೆ  ಸೆಳೆದು ಹಣ ಲಪಟಾಯಿಸಿದ 2 ಪ್ರತ್ಯೇಕ ಪ್ರಕರಣಗಳನ್ನು ಸ್ಥಳೀಯ ಠಾಣೆ ಪಿಎಸ್‌ಐ ಗುರುಶಾಂತ್ ದಾಶ್ಯಾಳ ನೇತೃತ್ವದ ಪೊಲೀಸರ ತಂಡ ಬೇಧಿಸಿ, ಓರ್ವ ಮಹಿಳಾ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 2,20,000 ರೂ, ಹಣ ವಶಕ್ಕೆ ಪಡೆಯಲಾಗಿದೆ. ಆರೋಪಿತರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಸಿಡಿಲು ಬಡಿದು ಇಬ್ಬರು ಸಾವು

ಉತ್ತರಪ್ರಭಶಿರಹಟ್ಟಿ: ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ…

ಶಿರಾದಲ್ಲಿ ದಾಖಲೆ ಬರೆದ ಬಿಜೆಪಿ!

ತುಮಕೂರು : ಶಿರಾದಲ್ಲಿ ಮೊದಲ ಬಾರಿಗೆ ಕಮಲ ಅರಳಿದ್ದು, ಇತಿಹಾಸ ನಿರ್ಮಿಸಿದೆ.

ಮುಂಬೈ ಎಕ್ಸಪ್ರೆಸ್ ನಲ್ಲಿ ಬಂದಿಳಿದರು 124 ಜನ..!

ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು.

ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಪಾಪಿ!

ಬೆಂಗಳೂರು : ತನ್ನನ್ನೇ ಸರ್ವಸ್ವ ಎಂದು ನಂಬಿಕೊಂಡು ಬಂದಿದ್ದ ಪತ್ನಿಗೆ, ಪಾಪಿಯೊಬ್ಬ ಅಮಾನವೀಯವಾಗಿ ನಡೆದುಕೊಂಡಿದ್ದಾನೆ.