ದುಬೈ: ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಸೇರಿದಂತೆ ರಾಜ್ಯದ ಪ್ರತಿಭೆ ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್, ಡೆಲ್ ಸ್ಟೇಯ್ನ್, ಶಾಬಾಜ್ ಅಹ್ಮದ್, ಉಮೇಶ್ ಯಾದವ್, ಶಿವಂ ದುಬೆ, ಯಜುವೇಂದ್ರ ಚಹಲ್, ಮಹಮದ್ ಸಿರಾಜ್, ಪವನ್ ದೇಶಪಾಂಡೆ ಕನ್ನಡಿಗರಿಗೆ ಶುಭಾಶಯ ತಿಳಿಸಿದ್ದಾರೆ.

ಅಲ್ಲದೇ, ಕನ್ನಡ ಭಾಷೆಯಲ್ಲಿಯೇ ಶುಭ ಕೋರುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಈ ವಿಶೇಷ ವಿಡಿಯೋವನ್ನು ಆರ್ ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾವಿರಾರು ಜನ ಕನ್ನಡಿಗರು ಮತ್ತು ಆರ್ ಸಿಬಿ ಅಭಿಮಾನಿಗಳು ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. 

ಆರ್.ಸಿ.ಬಿ ತಂಡ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡದಲ್ಲಿಯೇ ಶುಭ ಕೋರಿತು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಿದ ಪೊಗರು ನಿರ್ದೇಶಕ!

ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.