ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ.  ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಮೂವರನ್ನೂ ಕೊಲೆ ಮಾಡಿದ್ದಾರೆ. ಈ ಘಟನೆ ಒಂದು ವಾರದ ಹಿಂದೆಯೇ ನಡೆದಿದೆ. ಆದರೆ, ಗಾಯಾಳುಗಳು ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಹೆಮ್ಮಡಹಳ್ಳಿಯ ನಿವಾಸಿ, ಮಹಿಳೆಯ ಪತಿ ನಾಗರಾಜು (50), ಮಾವ ವೆಂಕಟೇಗೌಡ(70) ಹಾಗೂ  ಅತ್ತೆ ಕುಳ್ಳಮ್ಮ (60) ಕೊಲೆಯಾದವರು. ಆರೋಪಿತ ಮಹಿಳೆ ನಾಗಮಣಿ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಗೆ ಕೊರೊನಾ ಗ್ರಹಣ : ಇಂದು 19 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199…

ಭೀಮ ಆರ್ಭಟ: ವಿಜಯಪುರ ಜನ ತತ್ತರ – 400 ಕುಟುಂಬಗಳ ಸ್ಥಳಾಂತರ!

ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 400ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ಸಂಸದೆ ಸುಮಲತಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ…