ಹೊಳೆಯಾಲೂರು: ಮಲಪ್ರಭಾ ನದಿಯಲ್ಲಿ ಮೊಸಳೆ ಪತ್ತೆಯಾಗಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.
ಗದಗ ಜಿಲ್ಲೆ ರೊಣ ತಾಲೂಕಿನ ಹೊಳೆಆಲೂರ ಗ್ರಾಮದ ಮಲಪ್ರಭಾ ನದಿಯಲ್ಲಿ ಬುಧುವಾರ ಸಂಜೆ ಮೊಸಳೆ ಪ್ರತ್ಯಕ್ಷವಾಗಿಜe. ಮೊಸಳೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಪ್ರವಾಹದಿಂದ ಮಲಪ್ರಭ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿಯೇ ಮೊಸಳೆಗಳು ಬಂದಿರಬಹುದು ಎನ್ನುವುದು ಗ್ರಾಮಸ್ಥರ ಅಭಿಪ್ರಾಯ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಮುಂಜಾಗೃತ ಕ್ರಮವಾಗಿ ನದಿ ತೀರಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಡಂಗೂರ ಸಾರಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ತಪಾಸಣೆ: ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳ ವರದಿ ನೆಗೆಟಿವ್.

ಮಾದ್ಯಮ ಪ್ರತಿನಿಧಿಗಳ ಪ್ರಯೋಗಾಲಯದ ವರದಿ ನೆಗೆಟಿವ್ ಬಂದಿde. ಇದರಿಂದ ಮಾಧ್ಯಮ ಮಿತ್ರರು ಹಾಗೂ ಅವರ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕೇಂದ್ರ ಸರ್ಕಾರದ ದುರಾಡಳಿತದಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳ: ಜಿ.ಎಸ್.ಪಾಟೀಲ್

೨೩ಜಿಜೆಡಿ೪: ಗಜೇಂದ್ರಗಡ ಪಟ್ಟಣದ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪನವರ ಪರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಮತಯಾಚಿಸಿ, ಮಾತನಾಡಿದರು.

ಭಾರಿ ಕುತೂಹಲ ಕೆರಳಿಸಿದ 35ನೇ ವಾರ್ಡನ ಮತದಾನ

ಗದಗ: ಗದಗ ಬೆಟಗೇರಿ ನಗರಸಭೆ ಮತದಾನ ಪ್ರಕ್ರಿಯೆ ಇಂದು ಸಾಯಂಕಾಲ ಮುಕ್ತಾಯ ವಾಗಿದೆ.ನಗರಸಭೆಯ 35 ವಾರ್ಡಗಳ…