ಹೊಳೆಯಾಲೂರು: ಮಲಪ್ರಭಾ ನದಿಯಲ್ಲಿ ಮೊಸಳೆ ಪತ್ತೆಯಾಗಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.
ಗದಗ ಜಿಲ್ಲೆ ರೊಣ ತಾಲೂಕಿನ ಹೊಳೆಆಲೂರ ಗ್ರಾಮದ ಮಲಪ್ರಭಾ ನದಿಯಲ್ಲಿ ಬುಧುವಾರ ಸಂಜೆ ಮೊಸಳೆ ಪ್ರತ್ಯಕ್ಷವಾಗಿಜe. ಮೊಸಳೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಪ್ರವಾಹದಿಂದ ಮಲಪ್ರಭ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿಯೇ ಮೊಸಳೆಗಳು ಬಂದಿರಬಹುದು ಎನ್ನುವುದು ಗ್ರಾಮಸ್ಥರ ಅಭಿಪ್ರಾಯ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಮುಂಜಾಗೃತ ಕ್ರಮವಾಗಿ ನದಿ ತೀರಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಡಂಗೂರ ಸಾರಲಾಗಿದೆ.

Leave a Reply

Your email address will not be published. Required fields are marked *

You May Also Like

ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ

ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 09 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 331 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 178.

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.

ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.