ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವೈರಸ್ ಗೆ ಸುಮಾರು 2 ಕೋಟಿ ಜನರಿಗೆ ತಗುಲಿದೆ ಎಂದು ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. 

ರಾಜ್ಯದಲ್ಲಿ ಸೆ. 16ರವರೆಗೆ ಕನಿಷ್ಠ 1.93 ಕೋಟಿ ಅಥವಾ ಶೇ. 27.3ರಷ್ಟು ಜನರಿಗೆ ಸೋಂಕು ತಗುಲಿದೆ ಎಂದು ಸರ್ಕಾರ ಈ ಅಂಕಿ – ಅಂಶವನ್ನು ಬಹಿರಂಗ ಪಡಿಸಿದೆ. 

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, ಈ ಸರ್ವೆ 2020ರ ಸೆ. 3 ರಿಂದ 16 ರವರೆಗೆ ನಡೆದಿದೆ. ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ.

ರಾಜ್ಯದಲ್ಲಿ ಮರಣ ಪ್ರಮಾಣ ಶೇ. 0.05 ಇದೆ. ಮುಂಬಯಿನಲ್ಲಿ ಶೇ. 0.05 ರಿಂದ ಶೇ. 0.10, ಪುಣೆಯಲ್ಲಿ ಶೇ. 0.08, ದೆಹಲಿಯಲ್ಲಿ ಶೇ. 0.09, ಚೆನ್ನೈನಲ್ಲಿ ಶೇ. 0.13ರಷ್ಟು ಮರಣ ಪ್ರಮಾಣವಿದೆ ಎಂದು ಹೇಳಿದ್ದಾರೆ. ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ಕೂಡ ಅವರು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ!

ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪರಿಸ್ಥಿತಿ…

ಶ್ರೀಮಂತರ ಪಟ್ಟಿಯಲ್ಲಿ ಕೆಳಕ್ಕೆ ಇಳಿದ ಮುಖೇಶ್ ಅಂಬಾನಿ!

ಮುಂಬಯಿ : ಫೋರ್ಬ್ಸ್ ಪಟ್ಟಿಯಲ್ಲಿ ಹಿಂದಕ್ಕೆ ಬಿದ್ದಿರುವ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅವರು 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ದೇಶ ಉದ್ಧೇಶಿಸಿ ಮಾತನಾಡಲಿರುವ ಮೋದಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.