ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಇಂದು 3 ಸಾವಿರದ ಗಡಿ ದಾಟಿದೆ. ನಿನ್ನೆಗೆ ಹೋಲಿಕೆ ಮಾಡಿದರೆ, ಇಂದು ಏರಿಕೆ ಕಂಡಿದೆ.

ಇಂದು 3,377 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆ ಕಂಡಿದೆ. 

ರಾಜ್ಯದಲ್ಲಿ ವೈರಸ್ ನಿಂದಾಗಿ ಕಳೆದ 24 ಗಂಟೆಗಳಲ್ಲಿ 34 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,281ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಅಲ್ಲದೇ, ಇಂದು 8,045 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 7,88,780ಕ್ಕೆ ಏರಿಕೆ ಕಂಡಿದೆ. 35,693 ಜನ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇಂದು ಬೆಂಗಳೂರು ನಗರವೊಂದರಲ್ಲಿಯೇ ಅತೀ ಹೆಚ್ಚು ಅಂದರೆ 1,953 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,43,507ಕ್ಕೆ ಏರಿಕೆ ಕಂಡಿದೆ. ಲ್ಲದೇ, ಇಂದು ನಗರದಲ್ಲಿ 16 ಜನ ಸಾವನ್ನಪ್ಪಿದ್ದಾರೆ. 

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ಗದಗ ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಪಾಟೀಲ್ ಅವಿರೋಧ ಆಯ್ಕೆ

ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ.…

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ರಾಜ್ಯ ಹೆದ್ದಾರಿಗಳಲ್ಲೆ ತಗ್ಗು ದಿನ್ನೆಗಳ ಸಾಮ್ರಾಜ್ಯ

ಫಿರೋಜ ಮೋಮಿನ್ಗಜೇಂದ್ರಗಡ: ಪಟ್ಟಣದಿಂದ ಗದಗ, ಇಲಕಲ್ ಮತ್ತು ರೋಣ ಮಾರ್ಗಗಳಿಗೆ ಸಂಪರ್ಕಿಸುವ ಮೂರು ರಾಜ್ಯ ಹೆದ್ದಾರಿಗಳು…