ಧಾರವಾಡ : ಅವಳಿ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ಬಂಧಿಸಲಾಗಿದೆ. 

ಇಲ್ಲಿಯ ಉಪ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.ಮಾಳಾಪುರದ ಲತೀಫ್ ತಂಬೋಲಿ, ರಿಯಾಜ್ ಖಾನ್, ರಸಲಾಪುರದ ಓಣಿಯ ಇಜಾಜ್ ಅಹ್ಮದ್ ಮನಿಯಾರ್, ಮಹೆಬೂಬ್ ನಗರದ ಅಲ್ಲಾಭಕ್ಷ ಬಂಧಿತರು. 

ನಿಖರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೂ. 40,200 ನಗದು ಹಾಗೂ ಮೂರು ಮೊಬೈಲ್  ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಐಪಿಎಲ್ ಕ್ರಿಕೆಟ್ ಟೂರ್ನಿಗೆ ಸಂಬಂಧಿಸಿದಂತೆ ಬಂಧಿತರು ಬೆಟ್ಟಿಂಗ್ ಆಡುತ್ತಿದ್ದರು. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ತನಿಖೆ ಮುಂದುವರೆಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೊರೊನಾ ಕರ್ಪ್ಯೂಗೆ ಶಿರಹಟ್ಟಿ ಸಂಪೂರ್ಣ ಸ್ತಬ್ಧ..!

ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ವೀಕೆಂಡ್ ಕಫ್ಯೂ೯ಗೆ ಶನಿವಾರ ಪಟ್ಟಣ ಸಂಪೂರ್ಣ ಸ್ಥಬ್ಧವಾದ ಚಿತ್ರಣ ಕಂಡು ಬಂದಿತು.

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ.

ಕೊರೊನಾ ಹಾವಳಿಯ ಮಧ್ಯೆಯೇ ಶಾಲೆಗಳು ಆರಂಭವಾಗಲಿವೆಯೇ?

ದೇಶದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಜನ ಜೀವನ ಎಂದಿನಂತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮುಚ್ಚಿದ್ದ ಶಾಲಾ – ಕಾಲೇಜುಗಳನ್ನು ಮರಳಿ ತೆರೆಯುವ ಚಿಂತನೆ ನಡೆದಿದೆ.