ಧಾರವಾಡ : ಅವಳಿ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ಬಂಧಿಸಲಾಗಿದೆ. 

ಇಲ್ಲಿಯ ಉಪ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.ಮಾಳಾಪುರದ ಲತೀಫ್ ತಂಬೋಲಿ, ರಿಯಾಜ್ ಖಾನ್, ರಸಲಾಪುರದ ಓಣಿಯ ಇಜಾಜ್ ಅಹ್ಮದ್ ಮನಿಯಾರ್, ಮಹೆಬೂಬ್ ನಗರದ ಅಲ್ಲಾಭಕ್ಷ ಬಂಧಿತರು. 

ನಿಖರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೂ. 40,200 ನಗದು ಹಾಗೂ ಮೂರು ಮೊಬೈಲ್  ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಐಪಿಎಲ್ ಕ್ರಿಕೆಟ್ ಟೂರ್ನಿಗೆ ಸಂಬಂಧಿಸಿದಂತೆ ಬಂಧಿತರು ಬೆಟ್ಟಿಂಗ್ ಆಡುತ್ತಿದ್ದರು. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ತನಿಖೆ ಮುಂದುವರೆಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾದಂತಾಗಿದೆ.

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…

ಬೆಂಗಳೂರಿನಲ್ಲಿ ದಂಪತಿಯ ಬರ್ಬರ ಹತ್ಯೆ

ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.