ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಮಹಾಮಾರಿಯ ಅಬ್ಬರ ಶುರುವಾಗಿದೆ. ಅಲ್ಲದೇ, ನಗರದಲ್ಲಿ ಮೂರನೇ ಅಲೆ ಶುರುವಾಗಿದೆ ಎಂಬ ಆತಂಕ ಶುರುವಾಗಿತ್ತು. ಸದ್ಯ ಮೂರನೇ ಅಲೆ ಶುರುವಾಗಿರುವುದನ್ನು ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ ಒಪ್ಪಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮೂರನೇ ಅಲೆ ಎಂದು ಕರೆಯಬಹುದು.

ಈ ಬಗ್ಗೆ ಜನತೆ ಆತಂಕ ಪಡುವ ಅಗತ್ಯ ಇಲ್ಲ. ಸರ್ಕಾರವು ನಿಯಮಿತವಾಗಿ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದೆ. ಮಹಾಮಾರಿಯನ್ನು ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಕೊರೊನಾ ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡುವುದು ಮತ್ತು ಸಾವಿನ ಪ್ರಮಾಣ ಸಾಧ್ಯವಾದಷ್ಟು ಕಡಿಮೆ ಇಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಹತ್ರಾಸ್ ಸಂತ್ರಸ್ತೆಯ ಸಹೋದರ ಸಂಬಂಧಿ, ಆರೋಪಿ 100 ಬಾರಿ ಫೋನ್ ನಲ್ಲಿ ಮಾತನಾಡಿದ್ದೇಕೆ?

ಲಖನೌ : ದೇಶದಲ್ಲಿ ಸದ್ಯ ಹತ್ರಾಸ್ ಬಾಲಕಿಯ ಅತ್ಯಾಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ಮೊಬೈಲ್ ಗಾಗಿ ಅಜ್ಜಿಯ ತಲೆಯನ್ನೇ ಕತ್ತರಿಸಿದ ಮೊಮ್ಮಗ!

ಮುಂಬಯಿ : ಮೊಬೈಲ್ ಗಿಫ್ಟ್ ಕೊಡಲು ನಿರಾಕರಿಸಿದ ಅಜ್ಜಿಯ ತಲೆಯನ್ನೇ ಕತ್ತರಿಸಿ ಟೇಬಲ್ ಮೇಲಿಟ್ಟು ಮೊಮ್ಮಗ ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.