ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 12 ಸಾವಿರ ಗೌರವ ಧನ ನೀಡುವ ಕುರಿತು ಚಿಂತನೆ ನಡೆದಿದ್ದು, ಶೀಘ್ರದಲ್ಲಿಯೇ ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ರೂ. 12 ಸಾವಿರ ಗೌರವ ಧನ ನೀಡಬೇಕು ಎಂಬ ಕೂಗು ಬಹು ದಿನಗಳ ಬೇಡಿಕೆಯಾಗಿತ್ತು. ಈ ಕುರಿತು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ. ಹೀಗಾಗಿ ಕ್ರಮ ಕೈಗೊಳ್ಳುವ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವ ಧನ ನೀಡುವ ಕುರಿತು ಶೀಘ್ರದಲ್ಲಿಯೇ ಮಹತ್ವದ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಉತ್ತರಪ್ರಭ ಸುದ್ದಿ ಬಸವನ ಬಾಗೇವಾಡಿ: ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ…

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ ಸಭೆಯಲ್ಲಿ ನೀಡಿದ ಸೂಚನೆಗಳು

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲೆಗಳ ವಿವಿಧ ಅಧಿಕಾರಿಗಳು, ಎಸ್ ಪಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.