ಬೆಂಗಳೂರು: ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಈ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು ಅರ್ಧ ಕೇಜಿಯಷ್ಟು ಮಾದಕ ವಸ್ತುವನ್ನು ಪಾರ್ಸೆಲ್ ಮೂಲಕ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ತರಿಸಿಕೊಂಡಿದ್ದು, ಅದನ್ನು ಸ್ವೀಕರಿಸಲು ಹೋದ ಅವರ ಗೆಳೆಯನನ್ನು ಪೊಲೀಸರು ಹಿಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಈಗಾಗಲೆ 15 ಮಂದಿ ಡ್ರಗ್ಸ್ ಕೇಸಿನಲ್ಲಿ ಜೈಲುಪಾಲಾಗಿದ್ದು, ತನಿಖೆ ಏರುಗತಿ ಪಡೆದಿದೆ. ಇದರ ಬೆನ್ನಲ್ಲೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಡಾಕ್‌ವೆಬ್‌ ಮೂಲಕ ದರ್ಶನ್ ಮಾದಕ ವಸ್ತುಗಳ ಖರೀದಿ ಮಾಡಿ ಹಂಚುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

You May Also Like

ದೇಶ ಸೇವೆಗೆ ಮುಂದಾದ ಯುವ ಪಡೆಗೆ ತರಬೇತಿ ಅತ್ಯಾವಶ್ಯ :ಜಿ ಎಸ್ ಪಾಟೀಲ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಪುರ ಸಭೆ ಉಪಾಧ್ಯಕ್ಷ ಮಿಥುನ್ ಜಿ…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ಎಮ್ ಇಸ್ ಎಸ್ ಮತ್ತು ಶಿವಸೇನೆ ನಿಷೇಧಿಸಲು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಕಾರ್ಯಕರ್ತರು ಆಗ್ರಹ

ಲಕ್ಷ್ಮೇಶ್ವರ:ನಾಡಧ್ವಜ ಸುಟ್ಟು ಅಪಮಾನ ಮಾಡಿದ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಹಾಗೂ ಶಿವಸೇನೆ…

ಎಂಎಚ್ಎಂ ಶಾಲೆಯಲ್ಲಿ ಸ್ನೇಹ ಸಮ್ಮೇಳನ ಸಂಭ್ರಮ ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪಗೆ ಭಾರತರತ್ನ ಪ್ರಶಸ್ತಿ ನೀಡಿ

ಚಿತ್ರವರದಿ : ಗುಲಾಬಚಂದ ಜಾಧವಆಲಮಟ್ಟಿ(ವಿಜಯಪುರ ಜಿಲ್ಲೆ) : ಉತ್ಕಟ ಕಾಯಕದ ತತ್ವ ಶಾಸ್ತ್ರ ಪರಿಪಾಲಿಸಿ ಶರಣ…