ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಈ ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನ ನಡುವೆ ಈ ಡಿಕ್ಕಿ ಸಂಭವಿಸಿದೆ.

ಶೆಟ್ಟರ್ ಅವರ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ಐಿ ಕಿರಣ್ ಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಗದಗ ಜಿಲ್ಲೆ ಸೇರಿ ರಾಜ್ಯದ ಇಂದಿನ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 42 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9742ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 607 ಪ್ರಕರಣಗಳಿವೆ. ಇಂದು 111 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 9000. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135 ಆಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.