ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.

ಇಲ್ಲಿಯ ಹೊಸಗುಡ್ಡದಹಳ್ಳಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಭಾರೀ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ.
ಸ್ಥಳಕ್ಕೆ ಎಂಟು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ಆರಿಸಲು ಸತತ ಪ್ರಯತ್ನ ನಡೆಯುತ್ತಿದೆ.

ಆಕಸ್ಮಿಕ ಅನಾಹುತದಿಂದಾಗಿ ದಟ್ಟ ಹೊಗೆ ಬಾನೆತ್ತರಕ್ಕೆ ಆವರಿಸಿದೆ. ಜೊತೆಗೆ ಬೆಂಕಿಯ ಕೆನ್ನಾಲಿಗೆಗಳು ಆಕಾಶದತ್ತ ಚಿಮ್ಮುತ್ತಿವೆ. ಆದರೆ, ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ಮಾಟ, ಮಂತ್ರದ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮದುವೆಯಾದ ಪಾಪಿ!

ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಬರಿಮಲೈ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ಅಯ್ಯಪ್ಪಸ್ವಾಮಿ ದೇಗುಲ ಶಬರಿಮಲೈಗೆ ಹೋಗುವ ಮುನ್ನ ಭಕ್ತಾದಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಗೂಗಲ್ ನಿಂದ ನೀವು ಹಣ ಸಂಪಾದನೆ ಮಾಡಬಹುದು

ಗೂಗಲ್​ ಕಂಪನಿ ಟಾಸ್ಕ್​ ಮೇಟ್​ ಎಂಬ ಅಪ್ಲಿಕೇಶನ್​ ಒಂದರ ಟೆಸ್ಟಿಂಗ್​ ನಡೆಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ಹಣ ಸಂಪಾದನೆ ಮಾಡಬಹುದಾಗಿದೆ.