ಡಂಬಳ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಈತನ ಜೊತೆಗೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆ ಗ್ರಾಮಸ್ಥರು ಹಾಗು ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾವಣೆಗೊಂಡರು. ಬುಧವಾರ ಬೆಳಿಗ್ಗೆ 11 ಗಂಟೆಯಿಂದಲೇ ಮೃತ ದೇಹ ಪತ್ತೆಗಾಗಿ ಶೋಧ ಕಾರ್ಯ ನಡೆದಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮೀನುಗಾರರು ಹಾಗು ಸ್ಥಳೀಯರ ಸಹಕಾರದಿಂದ ಇಂದು ಮೃತದೇಹ ಹೊರತೆಗೆದರು. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ ಸಿಪಿಐ ಸುಧೀರ್ ಬೆಂಕಿ ಭೇಟಿ ನೀಡಿದ್ದರು

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಶತಕ ದಾಟಿದ ಸೋಂಕಿತರ ಸಂಖ್ಯೆ !

ಜಿಲ್ಲೆಯಲ್ಲಿಂದು 108 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 882 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 11 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ

ಜನರಿಗೆ ಆತಂಕ: ಮುಂಡರಗಿಗೆ ಕೊರೊನಾ ಕಾಟ..!

ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ…

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…

O bookmaker da 1Win é confiável? Verifique na revisão: inscrição, odds, revisão de mercados, bônus e ofertas especiais para os novos jogadores

Uma revisão detalhada dos prós e contras da casa de apostas 1WIN…