ಡಂಬಳ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಈತನ ಜೊತೆಗೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆ ಗ್ರಾಮಸ್ಥರು ಹಾಗು ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾವಣೆಗೊಂಡರು. ಬುಧವಾರ ಬೆಳಿಗ್ಗೆ 11 ಗಂಟೆಯಿಂದಲೇ ಮೃತ ದೇಹ ಪತ್ತೆಗಾಗಿ ಶೋಧ ಕಾರ್ಯ ನಡೆದಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮೀನುಗಾರರು ಹಾಗು ಸ್ಥಳೀಯರ ಸಹಕಾರದಿಂದ ಇಂದು ಮೃತದೇಹ ಹೊರತೆಗೆದರು. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ ಸಿಪಿಐ ಸುಧೀರ್ ಬೆಂಕಿ ಭೇಟಿ ನೀಡಿದ್ದರು

Leave a Reply

Your email address will not be published. Required fields are marked *

You May Also Like

ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ.

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.

ಅಪ್ಪಾ ಹೇಳಿದ ಹೊಡಿ ಒಂಭತ್ತಿನ ಕಥಿ ಏನು ಗೊತ್ತಾ…?

ಹಿಗ್ಗಿನಿಂದ ಕುಣಿದಾಡಿದ ಅಪ್ಪನ ಮಾತು ನಂಬಿ ಪಾಪ ಗುಂಡ ಮುಗಿಲು ನೋಡಿಕೊಂಡ ಮಲಗಿದ. ಗುಂಡನ ಅಪ್ಪನ ಹಿಗ್ಗಿಗೆ ಕಾರಣ ಏನು ಗೊತ್ತಾ..? ಹಾಗಾದ್ರೆ ಈ ಕಥೆ ಓದಿ

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್‌, ಬಾರ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.