ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಗೆ ನೂತನ 16 ಸಾವಿರ ಪೊಲೀಸ್‌ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಏರ್ಪಡಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಹೊಸದಾಗಿ 16 ಸಾವಿರ ಸಿಬ್ಬಂದಿಯನ್ನು ನೇಮಿಸಿ ಇಲಾಖೆಯನ್ನು ಸಧೃಡಗೊಳಿಸಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು!

ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಲ್ಲಿ ಮತ್ತೆ ನೆತ್ತರು ಹರಿದಿದೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಸದಾಶಿವ ಯೋಗ ವರದಿ ವಿಚಾರ ಕಟೀಲ್ ಹೇಳಿಕೆ ಹಿಂಪಡೆಯಲು ಒತ್ತಾಯ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.

ಇನ್ಮುಂದೆ ಸಂಡೇ ಕರ್ಫ್ಯೂ ಇಲ್ಲ

ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ…