ರೋಣ: ಇದೇ 26 ಮತ್ತು 27 ರಂದು ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ರೈತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆ ಹಿನ್ನೆಲೆ ರೈತರಿಗೆ ಜಾಗೃತಿ ಮೂಡಿಸಲಾಯಿತು. ಸವಡಿ ಗ್ರಾಮದ ಸಂಗಮೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥ ಹಮ್ಮಿಕೊಂಡು ಗ್ರಾಮದಲ್ಲಿ ಮನನೆಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಯಿತು.

ಎಪಿಎಂಸಿ, ಭೂಸುಧಾರಣೆ, ವಿದ್ಯುತ್ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದ್ದು ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ನ.26 ಮತ್ತು 27 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೋರಾಟಕ್ಕೆ ಬೆಂಬಲ ಸೂಚಿಸಲು ಮನವಿ ಮಾಡಿಕೊಳ್ಳಲಾಯಿತು. ಈ ವೇಳೆ ಸರ್ಕಾರದ ರೈತ ವಿರೋಧಿ ನಡೆ ಬಗ್ಗೆ ರೈತಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ನವ್ಹಂಬರ್ 26, 27 ರಂದು ನಡೆಯಲಿರು ಪ್ರತಿಭಟನೆಗೆ ಬೆಂಬಲ ಸೂಚಿಸಲು ಮನವಿ ಮಾಡಿದರು.

ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತನಗೌಡ ಚೇಗರಡ್ಡಿ, ಮೇಘರಾಜ್ ಭಾವಿ, ವೀರೇಶ ಚಿತ್ರಗಾರ, ಉಮೇಶ್ ಸಾಲಿಮಠ, ಕೊಟ್ರೇಶ್, ಬಸಣ್ಣ ಗೆದಿಗೇರಿ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

Леон букмекерская контора Викиреальность

Обзор БК «Леон», отзывы клиентов оператора, как вывести выигрыш из БК «Леон»…

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದಿಂದ ಶಿಕ್ಷಣ ಸಚಿವ,ಅಧಿಕಾರಿಗಳಿಗೆ ಭೇಟಿ- ಬೇಡಿಕೆ ಈಡೇರಿಕೆಗೆ ಮನವಿ

ವರದಿ : ಗುಲಾಬಚಂದ ಆರ್.ಜಾಧವ, ಆಲಮಟ್ಟಿ ಆಲಮಟ್ಟಿ : ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.