ಲಕ್ಷ್ಮೇಶ್ವರ: ನಗರದ ಪ್ರತಿಷ್ಠಿತ ಶ್ರೀಮತಿ ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.

ಇಂಜನೀಯರಿಂಗ್ ಶಿಕ್ಷಣ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅಪ್ಷನ್ ಎಂಟ್ರಿಯನ್ನು ನವೆಂಬರ್ 22ರಿಂದ ನವೆಂಬರ್ 25ರ ವರೆಗೆ ಆನ್ಲೈನ್ ನಲ್ಲಿ ಭರ್ತಿ ಮಾಡಬಹುದು. ಮಹಾವಿದ್ಯಾಲಯದಲ್ಲಿ ಸಹಾಯಕೇಂದ್ರವನ್ನು ಆರಂಭಿಸಲಾಗಿದೆ.ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಆಡಳಿತಾಧಿಕಾರಿಗಳಾದಂತಹ ಡಾ.ಶ್ರೀನಿವಾಸ ರಜಪೂತ ,ಪ್ರವೇಶಾತಿ ಕೇಂದ್ರದ ಮುಖ್ಯಸ್ಥರಾದಂತಹ ಪ್ರೊ.ಗಿರೀಶ ಯತ್ತಿನಹಳ್ಳಿ ಹಾಗೂ ಸಿಬ್ಬಂದಿ ವರ್ಗವು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಪ್ರವೀಣ ತಡಸ ಅವರನ್ನು ಮೊಬೈಲ್ ಸಂಖ್ಯೆಗೆ 8867339990/9448120344 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

You May Also Like

ಜಿಪಂ ಅಧ್ಯಕ್ಷರಾಗಿ ಈರಪ್ಪ ಈಶ್ವರಪ್ಪ ನಾಡಗೌಡರ ಅವಿರೋಧ ಆಯ್ಕೆ

ರಾಜೀನಾಮೆಯಿಂದ ತೆರವಾದ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಹುದ್ದೆಯ 5 ವರ್ಷದ ಬಾಕಿ ಉಳಿದ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಜಿ.ಪಂ ಕ್ಷೇತ್ರದ ಸದಸ್ಯರಾದ ಈರಪ್ಪ ಈಶ್ವರಪ್ಪ ನಾಡಗೌಡರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ

ನರೇಗಲ್: ಮತದಾನ ಎಂಬುದು ಪ್ರತಿಯೊಬ್ಬರ ಹಕ್ಕು- ಪಾಟೀಲ

ಮತದಾನ ಎಂಬುದು ಸಂವಿಧಾನ ನೀಡಿರುವ ಅತ್ಯಮೂಲ್ಯವಾದ ಹಕ್ಕು ಅದನ್ನು ಸಮರ್ಥವಾಗಿ ಬಳಸಿಕೊಂಡು ಎಲ್ಲರೂ ತಪ್ಪದೆ ಮತದಾನ ಮಾಡುವ ಅಗತ್ಯವಿದೆ ಎಂದು ಪ್ರಾಚಾರ್ಯ ವೈ.ಸಿ.ಪಾಟೀಲ ಹೇಳಿದರು.

ಸಿಎಂ ಪದಕಕ್ಕೆ 115 ಪೊಲೀಸ್ ಸಿಬ್ಬಂದಿ ಆಯ್ಕೆ

ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…