ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 25 ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 25 ರಂದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಭಾಗದಲ್ಲಿ ನವೆಂಬರ್ 26 ರಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ತೆರವಿನಿಂದ ಕೊರೊನಾ ಪ್ರಮಾಣದಲ್ಲಿ ಹೆಚ್ಚಳ: ಕೇಜ್ರಿವಾಲ್

ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು.

ತಂತ್ರಜ್ಞಾನ ಯುಗದಲ್ಲೂ ರಂಗಭೂಮಿ ಕಲೆ ಜೀವಂತಿಕೆ ಗೊಳಸಂಗಿಯಲ್ಲಿ ರಂಗ ಕಲಾವಿದರಿಗೆ ಸನ್ಮಾನ,

ಉತ್ತರಪ್ರಭ ಸುದ್ದಿನಿಡಗುಂದಿ: ಆಧುನಿಕ ಯುಗದಲ್ಲಿ ರಂಗಭೂಮಿ ಕಲಾವಿದರು ಮೂಲೆ ಗುಂಪಾದರು ಎಂಬ ಮಾತೆಲ್ಲ ಶುದ್ಧ ಸುಳ್ಳು.…

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.