ಗದಗ: ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ.

ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ರೈತ ಲಕ್ಷ್ಮಣ್ ಒಂದು ತಿಂಗಳ ಹಿಂದೆ ಮೆಕ್ಕೆ ಜೋಳ ಮುರಿದು ಕೂಡಿಹಾಕಿದ್ದ. ಆದರೆ ಇದೀಗ ಬೆಳೆದ ಬೆಳೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಅ.25ರಂದು ನೀಲಾನಗರ ದುರ್ಗಾದೇವಿ ಜಾತ್ರೆ ಸರಳವಾಗಿ ಆಚರಣೆ

ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.

ಮಳೆಯ ಸಂಕಷ್ಟ – ಮಣ್ಣಲ್ಲಿ ಮಣ್ಣಾದ ಈರುಳ್ಳಿ…ಮಾರುಕಟ್ಟೆಯಲ್ಲಿ ಗಗನಕ್ಕೆ ಏರಿದ ದರ!

ಬೆಂಗಳೂರು : ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಹೊಲದಲ್ಲಿಯೇ ಕೊಳೆಯುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರುತ್ತಿದೆ.

ಜನ ಮೈಮರೆಯದೆ ಮಾರ್ಗಸೂಚಿ ಪಾಲಿಸಿ; ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಮೇ 30-ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ ಎಂದು ಜನರು ಮೈಮರೆಯದೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದ್ದಾರೆ.

ಅರಣ್ಯಗಳ ಅಂಚಿನಲ್ಲಿ 650 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವ ಗುರಿ : ಅರಣ್ಯ ಸಚಿವ ಆನಂದ್ ಸಿಂಗ್

ಕಾಡಂಚಿನ ಗ್ರಾಮಗಳಲ್ಲಿ ಪದೆ ಪದೇ ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.