ಶಿರಹಟ್ಟಿ: ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.
You May Also Like
ನೇಣಿಗೆ ಕೊರಳೊಡ್ಡಿದ ಕಾರ್ಪೊರೇಟರ್ ಪತ್ನಿ!
ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
- ಉತ್ತರಪ್ರಭ
- October 27, 2020
ಯಶಶ್ವಿನಿ ಯೋಜನೆ ರೈತರಿಗೆ ಮಾಸಿಕ ವೇತನ ಜಾರಿಗೊಳಿಸಿ
ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕರವೇ ಸ್ವಾಭಿಮಾನಿ ಬಣದಿಂದ ಉಪ ತಹಸೀಲ್ದಾರ್ ಮಂಜುನಾಥ ದಾಸಪ್ಪನವರಿಗೆ ಮನವಿ…
- ಉತ್ತರಪ್ರಭ
- February 23, 2022
ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ
ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.
- ಉತ್ತರಪ್ರಭ
- October 7, 2020
ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.
ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.
- ಉತ್ತರಪ್ರಭ
- May 28, 2021