ಬೆಂಗಳೂರು : ವಿಶ್ವವಿದ್ಯಾಲಯಗಳಲ್ಲಿ 2019-20 ನೇ ಸಾಲಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಆದೇಶ ಹೊರಡಿಸಿದ್ದು,
ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಕೋವಿಡ್-19 ಹಿನ್ನೆಲೆ ಅತಿಥಿ ಉಪನ್ಯಾಸಕರು ತೀರಾ ಸಂಕಷ್ಟ ಅನುಭವಿಸುವಂತಾಗಿತ್ತು. ಜೀವನ ನಡೆಸುವುದೇ ಕಷ್ಟವಾಗಿ ಪರದಾಡಿದ್ದರು. ಇದೀಗ ರಾಜ್ಯ ಸರ್ಕಾರ ಮತ್ತೊಂದು ವರ್ಷಕ್ಕೆ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಸ್ತರಿಸುವ ಮೂಲಕ ಈ ಆದೇಶ ಹೊರಡಿಸಿದ್ದು ಅತಿಥಿ ಉಪನ್ಯಾಸಕರಿಗೆ ಸಂತಸವನ್ನುಂಟ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ ನೀಡಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.

ಕೊರೊನಾ ಎಫೆಕ್ಟ್ – ಪೊಲೀಸರ ಸಂಖ್ಯೆಯಲ್ಲಿ ಕ್ಷೀಣ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಿಯರ್ಸ್ ನ್ನು ಇದು ಬಿಡುತ್ತಿಲ್ಲ. ಸದ್ಯ…

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…