ನವದೆಹಲಿ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಇಂದು ನಿಧನ ಹೊಂದಿದರು.

ಅಹ್ಮದ್ ಪಟೇಲ್ ಅವರಿಗೆ ಕೊರೋನಾ ದೃಢಪಟ್ಟಿದ್ದು, ಗುರುಗ್ರಾಮದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

3 ಬಾರಿ ಲೋಕಸಭೆಗೆ, 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಕೂಡ ಆಗಿದ್ದರು.

71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದ ಅಹ್ಮದ್ ಪಟೇಲ್ ಅವರು, ಸೋನಿಯಾ ಗಾಂಧಿ ಕುಟುಂಬದ ಆಪ್ತರಾಗಿದ್ದರು.

Leave a Reply

Your email address will not be published. Required fields are marked *

You May Also Like

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ಸಂತ್ರಸ್ತೆಯಿಂದ ಪೊಲೀಸ್ ದೂರು : ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಮದುವೆ ಮಾಡಿಕೊಂಡ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ಮೂಂದೆ ಆಯುಷ್ಮಾನ ಫಲಾನುಭವಿಗಳಿಗೆ ಅರ್ಹತಾ ಕಾರ್ಡ್ಉಚಿತ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳು ತಮ್ಮ ಅರ್ಹತಾ ಕಾರ್ಡ್ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ.

ಮಗಳ ಮದುವೆಗೆ ಕೂಡಿಟ್ಟ ಹಣ ಆಕ್ಸಿಜನ್ ಖರಿದಿಗೆ ದೇಣಿಗೆ ನೀಡಿದ ರೈತ

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ.