ಮುಂಡರಗಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
You May Also Like
ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ
ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…
- ಉತ್ತರಪ್ರಭ
- August 18, 2022
ಆಲಮಟ್ಟಿ: 2.50 ಕೋಟಿ ರೂ ವೆಚ್ಚದಲ್ಲಿ ಕ್ರೀಡಾಂಗಣ ನವೀಕರಣ; ಎಚ್. ಸುರೇಶ
ಉತ್ತರಪ್ರಭಆಲಮಟ್ಟಿ; ಇಲ್ಲಿಯ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿನ ಮೈದಾನವನ್ನು 2.5 ಕೋಟಿ ರೂ ವೆಚ್ಚದಲ್ಲಿ…
- ಉತ್ತರಪ್ರಭ
- January 26, 2023
ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ
ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು
- ಉತ್ತರಪ್ರಭ
- June 17, 2020
1xbet Mobile Vebsayt Və 1x Bet Mobil Uygulama Indir 2023
Google Android Için 1x Gambling For 1xbet Apk V1 0i Indirin Content…
- ಉತ್ತರಪ್ರಭ
- June 17, 2022