ಬೆಂಗಳೂರು: ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಈ ವರ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯ ಪುಸ್ತಕ ನೀಡಿ, ಮುಂದಿನ ವರ್ಷ ಸೈಕಲ್ ನೀಡಲು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಮವಸ್ತ್ರಕ್ಕಾಗಿ ಟೆಂಡರ್ ಕರೆದು, ರಾಜ್ಯ ಸರ್ಕಾರ ಸ್ವಾಮ್ಯದ ಕಂಪನಿ ಕರ್ನಾಟಕ ಜವಳಿ ಅಭಿವೃದ್ಧಿ ನಿಗಮ ಮತ್ತು ಇತರೆ ಖಾಸಗಿ ಸಂಸ್ಥೆಗಳಿಗೆ ಆದೇಶವನ್ನು ನೀಡಿದೆ. ಆದರೆ ಸೈಕಲ್ ಟೆಂಡರ್ ಪ್ರಕ್ರಿಯೆ ಆರಂಭಿಸಿಲ್ಲ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಅಕಾಲಿಕೆ ಮಳೆಗೆ ಬೆಳೆ ಹಾನಿ, ಸಾಲದ ಬಾಧೆಯಿಂದ ರೈತ ಆತ್ಮಹತ್ಯೆ.

ಲಕ್ಷ್ಮೇಶ್ವರ:ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ…

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ಪಕ್ಷದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆದಿರುವ ಬಿ.ಎಸ್. ಯಡಿಯೂರಪ್ಪ

ಆಲಮಟ್ಟಿ:ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ…

ಇಂದು ರಾಜ್ಯದಲ್ಲಿ 75 ಕೊರೋನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು..?

ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ.