ಮಸ್ಕಿ: ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ‌ ಕರವೇ ಗ್ರಾಮ ಘಟಕ  ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ರಾಮಣ್ಣ ಜಿ ಉದ್ಬಾಳ, ಪ್ರಶಾಂತ ಎಮ್ ಕೂಠಾರಿ, ಉಪ್ಪಾರ ಬುದ್ದಿನ್ನಿ, ಗ್ರಾಮ ಘಟಕ ಅಧ್ಯಕ್ಷ  ಹನುಮೇಶ ಗೌಡ, ಉಪಾಧ್ಯಕ್ಷ ಮಂಜುನಾಥ ಎಮ್, ಗ್ರಾಮದ ಮುಖಂಡರಾದ ವೆಂಕಟೇಶ ಜಾನೇಕಲ್ಲ, ರಂಗನಾಥ ಗೌಡ, ನಾಗರಾಜ ಜಾನೇಕಲ್ಲ, ಪ್ರದೀಪ್ ಸಾಗರ, ಮಲ್ಲನಗೌಡ ಮಾಲಿಪಾಟೀಲ್ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಗದಗ ಜಿಲ್ಲೆ: ಜೂನ್ 21- ಜುಲೈ18 :28 ದಿನದ ಕೋರೊನಾ ಕರಾಳತೆ : ದಿನಕ್ಕೆ 17-18 ಹೊಸ ಪಾಸಿಟಿವ್: 28 ದಿನದಲ್ಲಿ ಶೇ.89 ಹೆಚ್ಚಳ

ಕಳೆದ 28 ದಿನಗಳು ಗದಗ ಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 17-18 ಹೊಸ ಪಾಸಿಟಿವ್ ಸೇರ್ಪಡೆಯಾಗಿವೆ. ಸೋಂಕಿತರ ಸಂಖ್ಯೆಯಲ್ಲಿ ಶೇ. 89ರಷ್ಟು ಹೆಚ್ಚಳವಾಗಿದೆ.

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.