ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಶುದ್ದ ಕಾರ್ತಿಕ ಮಾಸದಲ್ಲಿ ದೇಗುಲ, ಮಂದಿರದಲ್ಲಿ ದೀಪೋತ್ಸವ ನಡೆಯುವದು ಸಂಪ್ರದಾಯ ಆದರೆ ಶಾಲೆ ಎಂಬ ದೇಗುಲಕ್ಕೆ ದೀಪ ಬೆಳಗಿಸಿ ಜ್ಞಾನದ ಬೆಳಕು ಬೆಳಗಿಸುವ ಕಾರ್ಯವನ್ನ ಶ್ರೀಮಠದ ಪ್ರಭುಲಿಂಗ ದೇವರು 2 ನೇ ವರ್ಷದಲ್ಲಿ ಆಯೋಜಿಸಿದ್ದಾರೆ. ಅಂದು ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮ 7.40ಕ್ಕೆ ಏಕಕಾಲಕ್ಕೆ ದೀಪಗಳ ಬೆಳಗಿಸುವದು ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಹತ್ತಿಕಾಳನ್ನು ಎಣ್ಣೆಯಲ್ಲಿ ನೆನೆಸಿ ಪಣತೆಯೊಂದಿಗೆ ಆಗಮಿಸಬೇಕು. ಎಂದು ಸಂಘಟಿಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎರಡನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಯಾವಾಗ?: ಸಿಎಂ ಹೇಳಿದ್ದೇನು?

ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.

ನಾಗಾವಿ ಬಿಕೆ ಗ್ರಾಮದಲ್ಲಿ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ನೂತನ ರಥೋತ್ಸವ

ಉತ್ತರಪ್ರಭ ವರದಿ: ಇಸ್ಲಾಯಿಲ್ ಎಮ್ ಶೇಖ.    ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಬಿಕೆ…

ಕೊರೊನಾ ಜನರಲ್ಲಿ ಆತಂಕ ಬೇಡ: ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ…

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…