ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಶುದ್ದ ಕಾರ್ತಿಕ ಮಾಸದಲ್ಲಿ ದೇಗುಲ, ಮಂದಿರದಲ್ಲಿ ದೀಪೋತ್ಸವ ನಡೆಯುವದು ಸಂಪ್ರದಾಯ ಆದರೆ ಶಾಲೆ ಎಂಬ ದೇಗುಲಕ್ಕೆ ದೀಪ ಬೆಳಗಿಸಿ ಜ್ಞಾನದ ಬೆಳಕು ಬೆಳಗಿಸುವ ಕಾರ್ಯವನ್ನ ಶ್ರೀಮಠದ ಪ್ರಭುಲಿಂಗ ದೇವರು 2 ನೇ ವರ್ಷದಲ್ಲಿ ಆಯೋಜಿಸಿದ್ದಾರೆ. ಅಂದು ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮ 7.40ಕ್ಕೆ ಏಕಕಾಲಕ್ಕೆ ದೀಪಗಳ ಬೆಳಗಿಸುವದು ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಹತ್ತಿಕಾಳನ್ನು ಎಣ್ಣೆಯಲ್ಲಿ ನೆನೆಸಿ ಪಣತೆಯೊಂದಿಗೆ ಆಗಮಿಸಬೇಕು. ಎಂದು ಸಂಘಟಿಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.

ಇನ್ನೂ ತಪ್ಪುತ್ತಿಲ್ಲ ವಲಸಿಗರ ಪರದಾಟ..! ಅಂತರ್ ಜಿಲ್ಲಾ, ರಾಜ್ಯ ತಲುಪಲು ಹರಸಾಹಸ!

ಲಾಕ್‌ಡೌನ್‌ನಿಂದಾಗಿ ದುಡಿಮೆ ಅರಸಿ ಹೋದ ಕಾರ್ಸಿಮಿಕರು ವಿವಿದೆಡೆ ಸಿಲುಕಿದ್ದಾರೆ. ಹೀಗಾಗಿ ಸಿಲುಕಿ ಹಾಕಿಕೊಂಡಿರುವ ಜನರು ಮನೆಗೆ ತೆರಳಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಆದರೆ, ಅವರ ಗೋಳಾಟ ಮಾತ್ರ ಇನ್ನೂ ತಪ್ಪುತ್ತಿಲ್ಲ.

ಭಾವನೆಗಳ ರಸಕಾವ್ಯಕ್ಕೆ ಚಿತ್ರಕಲೆ ಸ್ಪೂರ್ತಿ- ಉಮೇಶ ಶಿರಹಟ್ಟಿಮಠ ಅಭಿಮತ

ಚಿತ್ರ ಬರಹ : ಗುಲಾಬಚಂದ ಜಾಧವವಿಜಯಪುರ : ಚಿತ್ರಕಲೆ ನಮ್ಮ ಸಂಸ್ಕೃತಿಗಳ ಜೀವನಾಡಿ.ಅದು ಜೀವನದ ಒಂದು…

ನನ್ನ ಹುಟ್ಟು ಹಬ್ಬದ ಸಂಭ್ರಮಕ್ಕಿಂತ ನಿಮ್ಮ ಆರೋಗ್ಯ ಮುಖ್ಯ!!

ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ,…