ಮುಳಗುಂದ: ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಶುದ್ದ ಕಾರ್ತಿಕ ಮಾಸದಲ್ಲಿ ದೇಗುಲ, ಮಂದಿರದಲ್ಲಿ ದೀಪೋತ್ಸವ ನಡೆಯುವದು ಸಂಪ್ರದಾಯ ಆದರೆ ಶಾಲೆ ಎಂಬ ದೇಗುಲಕ್ಕೆ ದೀಪ ಬೆಳಗಿಸಿ ಜ್ಞಾನದ ಬೆಳಕು ಬೆಳಗಿಸುವ ಕಾರ್ಯವನ್ನ ಶ್ರೀಮಠದ ಪ್ರಭುಲಿಂಗ ದೇವರು 2 ನೇ ವರ್ಷದಲ್ಲಿ ಆಯೋಜಿಸಿದ್ದಾರೆ. ಅಂದು ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮ 7.40ಕ್ಕೆ ಏಕಕಾಲಕ್ಕೆ ದೀಪಗಳ ಬೆಳಗಿಸುವದು ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಹತ್ತಿಕಾಳನ್ನು ಎಣ್ಣೆಯಲ್ಲಿ ನೆನೆಸಿ ಪಣತೆಯೊಂದಿಗೆ ಆಗಮಿಸಬೇಕು. ಎಂದು ಸಂಘಟಿಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾಲೆ ತೆರೆಯಬಾರದು ಎನ್ನುವುದಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ದಿಂಗಾಲೇಶ್ವರ ಶ್ರೀಗಳ ಹೇಳಿಕೆ: ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆ ಕಟ್ಟಲಾಗದು

ಉಪಕಾರ ಸ್ಮರಣಯೇ ಜನ್ಮದಿನವಾಗಿರುತ್ತದೆ. ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆಯನ್ನು ಕಟ್ಟುವುದು ಅಸಾಧ್ಯವಾದ ಮಾತಾಗಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.