ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಡಿ.9 ರಂದು ಬಾರುಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ತಿಳಿಸಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ನೀತಿ ವಿರೋಧಿಸಿ ಹೋರಾಟ ಕೈಗೊಂಡಿದ್ದು, ಡಿ.8 ರಂದು ರೈತ ಸಂಘಟನೆಯಿಂದ ರಾಜ್ಯದಲ್ಲಿಯೂ ಬಂದ್ ಕರೆ ನೀಡಲಿದ್ದು, ಎಲ್ಲ ಹೆದ್ದಾರಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬಂದ್ ನಡೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ರಾಜ್ಯದಲ್ಲಿ ಕೊವೀಡ್ ಕರ್ಫ್ಯೂ : ಏನಿರುತ್ತೆ…? ಏನಿರಲ್ಲ…?

ನಾಳೆ ಸಂಜೆಯಿಂದ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”

ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…